Download Now Banner

This browser does not support the video element.

ಚಾಮರಾಜನಗರ: ಹಿಂದೂ ಕಾರ್ಯಕರ್ತರ ಹತ್ತಿಕ್ಕುವ ಆರೋಪಕ್ಕೆ ನಗರದಲ್ಲಿ ಎಸ್‌ಪಿ ಡಾ. ಬಿ.ಟಿ. ಕವಿತಾ ಪ್ರತಿಕ್ರಿಯೆ

Chamarajanagar, Chamarajnagar | Sep 3, 2025
ಚಾಮರಾಜನಗರ: ಹಿಂದೂ ಕಾರ್ಯಕರ್ತರನ್ನು ಚಾಮರಾಜನಗರ ಜಿಲ್ಲಾ ಪೊಲೀಸರು ಗುರಿಯಾಗಿಸುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರು ಮತ್ತು ಹಿಂದೂ ಪರ ಸಂಘಟನೆಗಳ ಆರೋಪಗಳಿಗೆ ಚಾಮರಾಜನಗರಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಕಾಡಾ ಅಧ್ಯಕ್ಷ ನಿಜಗುಣರಾಜು ಹಾಗೂ ಹಿಂದೂ ಪರ ಕಾರ್ಯಕರ್ತರು, ಹಿಂದೂಗಳ ಧಾರ್ಮಿಕ ಭಾವನೆ ಹಾಗೂ ಆಚರಣೆಗಳನ್ನು ಹತ್ತಿಕ್ಕುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಪಿ ಕವಿತಾ ಮಾತನಾಡಿಯಾವುದೇ ಸಮುದಾಯದ ವ್ಯಕ್ತಿಗಳನ್ನು ಹತ್ತಿಕ್ಕುವ ಅಥವಾ ಬಗ್ಗುಬಡಿಯುವ ಕೆಲಸ ಮಾಡುತ್ತಿಲ್ಲ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು
Read More News
T & CPrivacy PolicyContact Us