This browser does not support the video element.
ಬಾಗಲಕೋಟೆ: ನಗರದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ, ಡ್ರೋನ್ ಕ್ಯಾಮರಾ ಮೂಲಕ ಪೊಲೀಸರ ಹದ್ದಿನ ಕಣ್ಣು
Bagalkot, Bagalkot | Aug 31, 2025
ಬಾಗಲಕೋಟೆ ನಗರದಲ್ಲಿಂದು ಗಣೇಶ ವಿಸರ್ಜನೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಪೊಲೀಸರು ಡ್ರೋನ ಕ್ಯಾಮರಾಗಳ ಮೂಲಕ ಹದ್ದಿನ ಕಣ್ಣನ್ನ ಇರಿಸಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಂಡಿದ್ದಾರೆ. ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ ಕಲ್ಪಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಡಿಆರ್ ತುಕಡಿಗಳನ್ನ ನೇಮಿಸಲಾಗಿದೆ.