Download Now Banner

This browser does not support the video element.

ಶೋರಾಪುರ: ಭಾರೀ ಗಾಳಿಗೆ ಕವಡಿಮಟ್ಟಿ ರಾಜ್ಯ ಹೆದ್ದಾರಿ ಮೇಲೆ ಹುರುಳಿದ ಬೃಹತ್ ಮರ, ಎರಡು ಗಂಟೆ ಕಾಲ ಟ್ರಾಫಿಕ್ ಜಾಮ್, ಸವಾರರ ಪರದಾಟ

Shorapur, Yadgir | Sep 12, 2025
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕವಡಿಮಟ್ಟಿ ರಾಜ್ಯ ಹೆದ್ದಾರಿ ಮೇಲೆ ಶುಕ್ರವಾರ ಮಧ್ಯಾಹ್ನ 1:00ಗೆ ಭಾರಿ ಗಾಳಿಗೆ ಬೃಹತ್ ಮರ ರಸ್ತೆಯ ಮೇಲೆ ಉರುಳಿದ್ದು ಎರಡು ಗಂಟೆ ಕಾಲ ಸವರಾರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ನಂತರ ಅರಣ್ಯ ಇಲಾಖೆ ಮಾಹಿತಿ ನೀಡಿದ ನಂತರ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರವನ್ನು ತೆಗೆದು ಸುಗಮ ರಸ್ತೆಗೆ ಅನುಕೂಲ ಮಾಡಿಕೊಡಲಾಯಿತು
Read More News
T & CPrivacy PolicyContact Us