ನಗರದ ಮಾರ್ಕೆಟ್ ಪೊಲೀಸ್ ಠಾಣೆ ವತಿಯಿಂದ ಸೋಮವಾರ ಬೆಳಗ್ಗೆ 10:30 ಕ್ಕೆ ಮನೆ ಮನೆಗೆ ಪೊಲೀಸ್ ಯೋಜನೆ ಉದ್ದೇಶ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದ ಮೇರೆಗೆ ಮಾರ್ಕೆಟ್ ಪೊಲೀಸ್ ಹಣೆಯ ಪಿಎಸ್ಐ ಸಿದ್ದಣ್ಣ ಗಿರಿ ಗೌಡ್ರ್ ಹಾಗೂ ಸಿಬ್ಬಂದಿ ಸೇರಿ ಜನರಿಗೆ ಈ ಯೋಜನೆಯ ಉದ್ದೇಶ ಕುರಿತು ವಿವರಿಸುತ್ತ ನೆರವಿನ ಅಭಯ ಹಸ್ತ ನೀಡಿದರು.