Download Now Banner

This browser does not support the video element.

ಗೌರಿಬಿದನೂರು: ಆ.24ರಂದು ನಗರದಲ್ಲಿ ಉದ್ಯೋಗ ಮೇಳ, ಸದುಪಯೋಗ ಪಡಿಸಿಕೊಳ್ಳಲು ಡಾ. ಹೆಚ್.ಎನ್ ಪ್ರಾಧಿಕಾರದ ಅಧ್ಯಕ್ಷರ ಮನವಿ

Gauribidanur, Chikkaballapur | Aug 22, 2025
ಆ.24 ರಂದು ಗೌರಿಬಿದನೂರು ನಗರದಲ್ಲಿ ಡಾ. ಎಚ್ ನರಸಿಂಹಯ್ಯ ಅಭಿವೃದಿ ಪ್ರಾಧಿಕಾರದ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಎಚ್ ನರಸಿಂಹಯ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎಸ್ ಶಿವಶಂಕರರೆಡ್ಡಿಯವರು, ಉದ್ಯೋಗ ಮೇಳೆವನ್ನು ಈ ಭಾಗದ ಯುವಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
Read More News
T & CPrivacy PolicyContact Us