Download Now Banner

This browser does not support the video element.

ಚಾಮರಾಜನಗರ: ಯಾಲಕ್ಕೂರಿನಲ್ಲಿ ಶಾಸ್ತ್ರ ಹೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನ : ನಗರದಲ್ಲಿ ಎಸ್ಪಿ ಡಾ.ಬಿ.ಟಿ.ಕವಿತಾ ಹೇಳಿಕೆ

Chamarajanagar, Chamarajnagar | Sep 3, 2025
ಚಾಮರಾಜನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಮಾತನಾಡಿ ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದಲ್ಲಿ ನಕಲಿ ಪಂಡಿತನೋರ್ವ ಶಾಸ್ತ್ರ ಹೇಳುವ ನೆಪದಲ್ಲಿ ಮನೆಗೆ ಬಂದು ಸಾಂಬ್ರಾಣು ಹೊಗೆಯನ್ನು ಹಾಕಿ ಪ್ರಜ್ಞೆ ತಪ್ಪಿಸಿ ಮಹಿಳೆಯ ಚಿನ್ನದ ಸರವನ್ನು ಕದ್ದು ಪಾರಾರಿಯಾಗಿದ್ದ ಇತನನ್ನು ಹಿಡಿದು ಜೈಲಿಗೆ ಕಳುಹಿಸಲಾಗಿದೆ. ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಕನಕ ಭವನ ಬಳಿ ಆರೋಪಿ ಮುತ್ತಣ್ಣ ಅಲಿಯಾಸ್ ಚಂದ್ರು ಪಂಡಿತ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಪ್ರತಿಕ್ರಿಯೆ ನೀಡಿದರು
Read More News
T & CPrivacy PolicyContact Us