Download Now Banner

This browser does not support the video element.

ಹಳಿಯಾಳ: ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಸಭಾಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಕಬ್ಬು ಬೆಳೆ ಸಂವಾದ ಕಾರ್ಯಕ್ರಮ

Haliyal, Uttara Kannada | Sep 8, 2025
ಹಳಿಯಾಳ : ಕೃಷಿ ಇಲಾಖೆ ಹಳಿಯಾಳ, 2025 - 26 ನೇ ಸಾಲಿನ ಆತ್ಮ ಯೋಜನೆಯಡಿ ಕಬ್ಬು ಬೆಳೆಯ ಕುರಿತಾಗಿ ರೈತರು ಮತ್ತು ವಿಜ್ಞಾನಿಗಳ ನಡುವೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮವು ಇಂದು ಸೋಮವಾರ ಸಂಜೆ 5:00 ಗಂಟೆ ಸುಮಾರಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಹಾಯಕ ಕೃಷಿ ನಿರ್ದೇಶಕರಾದ ಪಿ.ಐ ಮಾನೆ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳಿಯಾಳ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಎಂ.ವಿ. ಗಾಡಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಐಸಿಆರ್‌ಪಿ ಶುಗರ್ ಕೇನ್ ಸಂಕೇಶ್ವರ ಇಲ್ಲಿಯ ಹಿರಿಯ ವಿಜ್ಞಾನಿ ಡಾ. ಸುನೀಲಕುಮಾರ್ ನೂಲ್ವಿ ಅವರು ಕಬ್ಬಿನ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ
Read More News
T & CPrivacy PolicyContact Us