Download Now Banner

This browser does not support the video element.

ಬೀದರ್: ಈದ್ ಮಿಲಾದ್ ಹಿನ್ನಲೆ ನಗರದಲ್ಲಿ ಶ್ರದ್ಧಾ ಭಕ್ತಿಯ ಮೆರವಣಿಗೆ, ಪೌರಾಡಳಿತ ಸಚಿವ ರಹೀಮ್ ಖಾನ್ ಸೇರಿ ಹಲವು ಗಣ್ಯರು ಭಾಗಿ

Bidar, Bidar | Sep 5, 2025
ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಶುಕ್ರವಾರ ಬೆಳಗ್ಗೆ 10ಕ್ಕೆ ಪ್ರಮುಖ ಮಾರ್ಗಗಳ ಮೂಲಕ ಶ್ರದ್ಧಾ ಭಕ್ತಿಯ ಮೆರವಣಿಗೆ ನಡೆಸಲಾಯಿತು. ಈ ವೇಳೆ ಪೌರಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ರಾಜ್ಯ ಹಜ್ ಕಮಿಟಿ ಸದಸ್ಯ ಮನ್ಸೂರ್ ಖಾದ್ರಿ, ಗಣ್ಯರಾದ ಅಬ್ದುಲ್ ಮನ್ನಾನ್ ಸೇಠ, ನಗರಸಭೆ ಸದಸ್ಯ ನವಾಜಖಾನ್ ಸಾಬ್ ಮತ್ತಿತರ ಗಣ್ಯರು ಹಾಜರಿದ್ದರು.
Read More News
T & CPrivacy PolicyContact Us