Download Now Banner

This browser does not support the video element.

ಶೃಂಗೇರಿ: ಕಾಲುಸಂಕದ ಮೇಲಿಂದ ಬಿದ್ದು ಮೃತಪಟ್ಟಿದ್ದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆ.! ಸ್ವತಂತ್ರ ಬಂದು ಮುಕ್ಕಾಲು ಶತಮಾನವಾದ್ರೂ ಮೂಲಭೂತ ಸೌಕರ್ಯವಿಲ್ಲ..!

Sringeri, Chikkamagaluru | Sep 3, 2025
ಕಾಲು ಸಂಕದ ಮೇಲಿಂದ ಕಾಲು ಜಾರಿ ಹೊಳೆಗೆ ಬಿದ್ದಿದ್ದ ವ್ಯಕ್ತಿಯ ಮೃತದೇಹ ಸಿಕ್ಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಸಮೀಪದ ಮಿನಿಗರಡಿ ಗ್ರಾಮದ ಚಂದ್ರೇಗೌಡ (55) ಎಂಬುವವರ ಮೃತದೇಹ ಪತ್ತೆಯಾಗಿದೆ. ಶೃಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us