Download Now Banner

This browser does not support the video element.

ಕಾಪು: ಕಾಪು ತಾಲೂಕಿನ ಮೂಳೂರಿನಲ್ಲಿ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತ, ಓರ್ವ ಸಾವು

Kapu, Udupi | Aug 23, 2025
ಕಾಪು ತಾಲೂಕಿನ ಮುಳೂರು ಎಂಬಲ್ಲಿ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದ್ದು ಖ್ಯಾತ ಡಿಜೆ ಮರ್ವಿನ್ ಸಾವನಪ್ಪಿದು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಪ್ರಜ್ವಲ್ ಹಾಗೂ ಪ್ರಸಾದ್ ಎನ್ನುವವರು ಗಾಯಗೊಂಡವರು ಗಾಯಾಳುವನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Read More News
T & CPrivacy PolicyContact Us