ವೀರರಾಣಿ ಕಿತ್ತೂರ ಚನ್ನಮ್ಮನಿಗೆ ಸಿಕ್ಕಷ್ಟು ಪ್ರಚಾರ ಹೋರಾಟಗಾರ್ತಿ ಬೆಳವಡಿ ಮಲ್ಲಮ್ಮನಿಗೆ ಸಿಗದಿರುವುದು ಬೇಸರದ ಸಂಗತಿ ಎಂದು ಹಿರಿಯ ವೈದ್ಯ ಡಾ.ಎಸ್.ಅರ್.ರಾಮನಗೌಡರ ತಿಳಿಸಿದರು. ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ ವಿಶ್ವಬಂಧು ಸೇವಾ ಸಂಘದ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಧಾರವಾಡ ಜಿಲ್ಲಾ ಘಟಕ ಬೆಳವಡಿ ಮಲ್ಲಮ್ಮನ ೪೦೧ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ