Download Now Banner

This browser does not support the video element.

ವಿಜಯಪುರ: ಆಗಸ್ಟ್ 29ರಂದು ಧರ್ಮಸ್ಥಳ ಚಲೋ ಬೃಹತ್ ಪ್ರತಿಭಟನೆ ನಗರದಲ್ಲಿ ಸಂಸದ ರಮೇಶ್ ಜಿಗಜಣಿಗಿ ಹೇಳಿಕೆ

Vijayapura, Vijayapura | Aug 28, 2025
ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ! ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರದಲ್ಲಿ ಗುರುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಸಂಸದ ರಮೇಶ ಜಿಗಜಿಣಗಿ‌ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಜಿಗಜಿಣಗಿ‌ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಬುರುಡೆ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ ಬೆಳ್ಳಿಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಅಂದು ನಗರದ ಗಾಂಧಿ ಸರ್ಕಲ್ ವಿಜಯಪುರ ನಗರಬನ್ನಿ, ಧರ್ಮವನ್ನು ನಾವು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂಬ ಧ್ಯೇಯದೊಂದಿಗೆ ಧರ್ಮರಕ್ಷಣೆಯ ಪಣ ತೊಡೋಣ, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ ಎಂದು ತಿಳಿಸಿದ್ದಾರೆ.
Read More News
T & CPrivacy PolicyContact Us