Download Now Banner

This browser does not support the video element.

ಹುಬ್ಬಳ್ಳಿ ನಗರ: ಗಣೇಶೋತ್ಸವ ಆಚರಣೆಗೆ ಡಿಜೆ ಬಳಕೆಗೆ ಅನುಮತಿ ನೀಡಬೇಕು: ನಗರದಲ್ಲಿ ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಮುತಾಲಿಕ್

Hubli Urban, Dharwad | Aug 24, 2025
ಹುಬ್ಬಳ್ಳಿ: ಗಣೇಶೋತ್ಸವ ಆಚರಣೆಗೆ ಡಿಜೆ ಬಳಸಲು ಅನುಮತಿ ನೀಡಬೇಕು ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. ಮುಸ್ಲಿಮರ ಎಲ್ಲ ಹಬ್ಬಗಳ ಆಚರಣೆಗಳಿಗೆ ಅನುಮತಿ ನೀಡಲಾಗುತ್ತಿದ್ದು, ಹಿಂದೂ ಹಬ್ಬಗಳಿಗೆ ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು. ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಇನ್ನೊಂದು ಕಾನೂನು ಸರಿಯಲ್ಲ ಎಂದರು. ಅಲ್ಲದೆ, ಮಸೀದಿಗಳ ಮೇಲಿನ ಸೌಂಡ್ ಸಿಸ್ಟಮ್‌ಗಳನ್ನು ಮೊದಲು ಬಂದ್ ಮಾಡಬೇಕು, ಇದರಿಂದ ಮಕ್ಕಳು, ವಯೋವೃದ್ಧರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
Read More News
T & CPrivacy PolicyContact Us