Install App
blessu
This browser does not support the video element.
ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್ ಭಾಗಿ
Chikkaballapura, Chikkaballapur | Sep 13, 2025
"ಅದು ಸಣ್ಣ ಗ್ರಾಮ ಪಂಚಾಯಿತಿ ಇರಲಿ ಅಥವಾ ನಮ್ಮ ದೇಶದ ಪ್ರಜಾಪ್ರಭುತ್ವದ ಅತ್ಯಂತ ದೊಡ್ಡ ದೇಗುಲವಾದ ಸಂಸತ್ ಇರಲಿ, ಅದು ಜನಸಾಮಾನ್ಯರ ದನಿಗೆ ವೇದಿಕೆಯಾಗಬೇಕು, ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಶಕ್ತಿ ಪೀಠವಾಗಬೇಕು" ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.
Share
Read More News
T & C
Privacy Policy
Contact Us
Your browser does not support JavaScript!