Download Now Banner

This browser does not support the video element.

ದಾವಣಗೆರೆ: ದಸರಾ ಉದ್ಘಾಟನೆಯಿಂದ ಬಾನು ಮುಸ್ತಾಕ್ ಕೈಬಿಡಿ: ನಗರದಲ್ಲಿ ಯುವ ಬ್ರಿಗೇಡ್'ನಿಂದ ಎ.ಡಿ.ಸಿ.ಗೆ ಮನವಿ ಸಲ್ಲಿಕೆ

Davanagere, Davanagere | Sep 11, 2025
ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಅವರನ್ನು ಆಹ್ವಾನಿಸಿರುವ ಸರ್ಕಾರ ಕೂಡಲೇ ನಿರ್ಧಾರ ಕೈಬಿಟ್ಟು, ಬಹುಸಂಖ್ಯಾತರ ಭಾವನೆಗಳನ್ನು ಕೆರಳಿಸಿರುವ ಮುಖ್ಯಮಂತ್ರಿಗಳು ರಾಜ್ಯದ ಜನರ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಯುವ ಬ್ರಿಗೇಡ್ ಕಾರ್ಯಕರ್ತರು ಗುರುವಾರ ಸಂಜೆ 5 ಗಂಟೆಗೆ ದಾವಣಗೆರೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
Read More News
T & CPrivacy PolicyContact Us