Install App
shrikanthbiradar
This browser does not support the video element.
ಬೀದರ್: ರೈತರ ಬೇಡಿಕೆ ಈಡೇರಿಕೆಗೆ ಅಖಿಲ ಭಾರತ ಕಿಸಾನ್ ಸಭಾ ಆಗ್ರಹ, ನಗರದಲ್ಲಿ ಸಿಎಂಗೆ ಮನವಿ ಸಲ್ಲಿಕೆ
Bidar, Bidar | Aug 22, 2025
ಬೀದರ್ : ರೈತರು ಹಾಗೂ ಕೃಷಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಖಿಲ ಭಾರತ ಕಿಸಾನ್ ಮಹಾಸಭಾ ಸಿಎಂಗೆ ಒತ್ತಾಯಿಸಿದೆ. ನಗರದಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದಾರೆ.
Share
Read More News
T & C
Privacy Policy
Contact Us
Your browser does not support JavaScript!