ಸುರಪುರ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಸಂತ್ ಸೇವಾಲಾಲ್ ಜಯಂತಿ ಆಚರಣೆ ಯಾದಗಿರಿ ಜಿಲ್ಲೆಯ ಸುರಪುರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕ ಆಡಳಿತದ ವತಿಯಿಂದ ಅದ್ದೂರಿಯಾಗಿ ಸಂತ ಸೇವಾಲಾಲ್ ಜಯಂತೋತ್ಸವ ಕಾರ್ಯಕ್ರಮ ಜರುಗಿತು. ಶಾಸಕ ರಾಜ ವೇಣುಗೋಪಾಲ್ ನಾಯಕ್ ಅವರಿಂದ ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿದರು ನಂತರ ಶಾಸಕರು ಮಾತನಾಡಿ ಪ್ರತಿಯೊಬ್ಬರೂ ಸಂತೋಷ್ ಸೇವಾಲಾಲ್ ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಪಾಲಿಸುವಂತೆ ಶಾಸಕ ರಾಜ ವೇಣುಗೋಪಾಲ್ ನಾಯಕ್ ಅವರು ತಿಳಿಸಿದರು ಈ ಸಂದರ್ಭದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳು ಹಾಗೂ ಸಮಾ