Download Now Banner

This browser does not support the video element.

ಗಂಗಾವತಿ: ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಪಟ್ಟಣದಲ್ಲಿ ಸಿಡಿದೆದ್ದ ಮಂಜುನಾಥ ಸ್ವಾಮಿ ಭಕ್ತರು

Gangawati, Koppal | Aug 24, 2025
ಧರ್ಮಸ್ಥಳದ ವಿರುದ್ದ ಕೆಲವು ಕಿಡಿಗೇಡಿಗಳು ಅಪಪ್ರಚಾರ ನಡೆಸಿದ್ದಾರೆ. ಕೂಡಲೆ ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಗಂಗಾವತಿಯಲ್ಲಿ ಮಂಜುನಾಥ ಸ್ವಾಮಿಯ ಭಕ್ತರು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಪಪ್ರಚಾರ ಮಾಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ...
Read More News
T & CPrivacy PolicyContact Us