Download Now Banner

This browser does not support the video element.

ಹಿರೇಕೆರೂರು: ಅರಳಿಕಟ್ಟಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Hirekerur, Haveri | Sep 7, 2025
ಸಾಲಬಾಧೆ ತಾಳಲಾರದೆ ಅರಳಿಕಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಫಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಮಲ್ಲಿಕಾರ್ಜುನ ಗೊರವರ 52 ಮೃತ ರೈತ ನಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us