ಮಂಡ್ಯದ ಮದ್ದೂರಿನಲ್ಲಿ ಗಣೇಶ್ ಉತ್ಸವ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟ ಘಟನೆಗೆ, ಸರ್ಕಾರದ ಪ್ರಾಯೋಜಕತ್ವವನ್ನು ಹೊಂದಿದೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಸಿದ್ದರಾಮಯ್ಯ ಸರ್ಕಾರ ಈ ಒಂದು ಗಲಾಟೆಯನ್ನು ಎಬ್ಬಿಸಿದೆ ಎಂದು ಕೊಪ್ಪಳದಲ್ಲಿ ಮಾಜಿ ಡಿಸಿಎಂ ಹಾಗೂ ಹಾಲಿ ಸಂಸದ ಗೋವಿಂದ ಕಾರಜೋಳ ಆರೋಪವನ್ನು ಮಾಡಿದ್ದಾರೆ...