Download Now Banner

This browser does not support the video element.

ಬೆಳ್ತಂಗಡಿ: ಹುಳ್ಳಹಳ್ಳಿಯಲ್ಲಿ ಸಮೀರ್ ಮನೆಯಲ್ಲಿ ಬೆಳ್ತಂಗಡಿ ಪೊಲೀಸರಿಂದ ಮಹಜರು

Beltangadi, Dakshina Kannada | Sep 4, 2025
ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಯಲ್ಲಿ ಪರಿಶೀಲನೆ ನಡೆಸಿದರು.
Read More News
T & CPrivacy PolicyContact Us