Install App
usshetty91
This browser does not support the video element.
ಉಡುಪಿ: ಶಿರ್ವಾದ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ
Udupi, Udupi | Sep 10, 2025
ಶಿರ್ವ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ್ ಮರಬದ್ ಸಿಬ್ಬಂದಿಗಳೊಂದಿಗೆ ಶಿರ್ವ ಗ್ರಾಮದ ಗರಡಿ ಮನೆ ಎಂಬಲ್ಲಿ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ 2 ಟಿಪ್ಪರ್ ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
Share
Read More News
T & C
Privacy Policy
Contact Us
Your browser does not support JavaScript!