Download Now Banner

This browser does not support the video element.

ಹುಬ್ಬಳ್ಳಿ ನಗರ: ಗಣೇಶ್ ಹಬ್ಬ, ಈದ್ ಮಿಲಾದ್ ಹಿನ್ನೆಲೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ: ನಗರದಲ್ಲಿ ಕಮಿಷನರ್ ಶಶಿಕುಮಾರ್

Hubli Urban, Dharwad | Aug 27, 2025
ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೂಬಸ್ಥ ಮಾಡಲಾಗಿದೆ ಎಂದು  ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ .ನಗರದಲ್ಲಿ ಮಾತನಾಡಿದ ಅವರು  ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಂದೂಬಸ್ಥ ಮಾಡಲಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ ಅವಳಿ ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದ್ದು. ಯಾರಾದ್ರು ಶಾಂತಿ ಕದಡಿದ್ರೆ ಕಠೀಣ ಕ್ರಮ ಕೈಗೊಳ್ಳುತ್ತೇವೆ ಎಂದರು. ಅವಳಿ ನಗರದ ಹಲವಡೆ ಸಿಸಿಟಿವಿ ಕ್ಯಾಮರಾ ಹಾಕಲಾಗಿದೆ.ಡ್ರೋಣ್ ಗಳನ್ನು ಕೂಡಾ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.
Read More News
T & CPrivacy PolicyContact Us