Download Now Banner

This browser does not support the video element.

ಚಳ್ಳಕೆರೆ: ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಡಿಜೆಗೆ ಅವಕಾಶ ನೀಡುವಂತೆ ಬಿಜೆಪಿ ಪ್ರತಿಭಟನೆ

Challakere, Chitradurga | Sep 6, 2025
ನಗರದಲ್ಲಿ ಶನಿವಾರ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ನಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ಮುಖಂರು ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವಂತೆ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಡಿಜೆಗೆ ಅವಕಾಶ ನೀಡುವಂತೆ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಸುರೇಶ್ ಕುಮಾರ್, ಮುಖಂಡರಾದ ಜಯಪಾಲಯ್ಯ, ರಾಮದಾಸ್ ಸೇರಿದಂತೆ ಮುಂತಾದವರು ಇದ್ದರು.
Read More News
T & CPrivacy PolicyContact Us