Download Now Banner

This browser does not support the video element.

ಹಿರೇಕೆರೂರು: ಪಟ್ಟಣದಲ್ಲಿ ಬೆಳೆಹಾನಿ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘದಿಂದ ಒತ್ತಾಯ

Hirekerur, Haveri | Oct 4, 2025
ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಳೆಗಳು ನಾಶವಾಗಿದ್ದು ರಾಜ್ಯ ಮತ್ತು ಕೇಂದ್ರ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಪಟ್ಟಣದಲ್ಲಿ ಹಾವೇರಿ ಜಿಲ್ಲಾ ರೈತ ಒಕ್ಕೂಟದಿಂದ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
Read More News
T & CPrivacy PolicyContact Us