Download Now Banner

This browser does not support the video element.

ನಿಡಗುಂದಿ: ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ, ಸೆ.6 ರಂದು ಸಿಎಂ ರಿಂದ ಬಾಗಿನ‌ ಅರ್ಪಣೆ : ನಗರದಲ್ಲಿ ವಾರ್ತಾಧಿಕಾರಿ ದೊಡ್ಡಮನಿ ಮಾಹಿತಿ

Nidagundi, Vijayapura | Sep 5, 2025
ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. 519.60 ಮೀಟರ್ ಎತ್ತರದ ಜಲಾಶಯದಲ್ಲಿ ಸಂಪೂರ್ಣವಾಗಿ ನೀರು ಸಂಗ್ರಹಗೊಂಡಿದೆ. ಹೀಗಾಗಿ ಪ್ರತಿ ವರ್ಷದಂತೆ ಈ ಬಾರಿ ಕೂಡಾ ನಾಡದೊರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಶಿವಾನಂದ ಪಾಟೀಲ, ಎಂ ಬಿ ಪಾಟೀಲ ಸೇರಿದಂತೆ ಸಚಿವ ಸಂಪುಟದ ‌ಸದಸ್ಯರು ಶಾಸಕರು, ಬಾಗಲಕೋಟೆ, ವಿಜಯಪುರ ಅವಳಿ ಜಿಲ್ಲೆಯ ಜನಪ್ರತಿನಿಧಿಗಳು ಇರುವರು..
Read More News
T & CPrivacy PolicyContact Us