Download Now Banner

This browser does not support the video element.

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಮೆಡಿಕಲ್ ಟೆಸ್ಟ್

Beltangadi, Dakshina Kannada | Aug 27, 2025
ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಆ.27 ರಂದು ಮಾದ್ಯಾಹ್ನ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಕರೆತಂದು ಮೇಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಇಂದು ಬೆಳಗ್ಗಿನ ಜಾವದ ವರೆಗೂ ತಿಮರೋಡಿಯ ಮನೆಯಲ್ಲಿ ಈತನಿಗೆ ಸಂಬಂಧಿಸಿದ ವಸ್ತುಗಳ ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು.
Read More News
T & CPrivacy PolicyContact Us