Download Now Banner

This browser does not support the video element.

ಹುಮ್ನಾಬಾದ್: ಸೆ.10ಕ್ಕೆ ಒಳ ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಹೆಚ್ಚಿನ ಜನ ಪಾಲ್ಗೊಳ್ಳಿ : ನಗರದಲ್ಲಿ ಬಂಜಾರ ಸಮಾಜ ಪ್ರಮುಖ

Homnabad, Bidar | Sep 9, 2025
ಸೆ. 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗೆ ಆಗ್ರಹಿಸಿ, ನಡೆಸುತ್ತಿರುವ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಳ್ಳಬೇಕು ಎಂದು ಬಂಜಾರ ಸಮಾಜದ ಪ್ರಮುಖ ಶಂಕರ್ ಪವಾರ್ ಮನವಿ ಮಾಡಿದರು. ನಾಳೆ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾ,ಹ್ನ 2: 15ಕ್ಕೆ ಸುದ್ದಿಗಾರರ ಮೂಲಕ ಸಮಾಜ ಬಾಂಧವರಲ್ಲಿ ಮನವಿ ಮಾಡಿದರು.
Read More News
T & CPrivacy PolicyContact Us