Download Now Banner

This browser does not support the video element.

ಹುಲಸೂರ: ಪಟ್ಟಣದ ತಹಶೀಲ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Hulsoor, Bidar | Sep 7, 2025
ಹುಲಸೂರ: ಪಟ್ಟಣದ ತಹಶೀಲ್ ಕಚೇರಿಯಲ್ಲಿ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಿಸಲಾಯಿತು. ತಹಶೀಲ್ದಾರ ಶಿವಾನಂದ ಮೇತ್ರೆ, ಕೃಷ್ಣಿ ಇಲಾಖೆ ಸಹಾಯಕ ನಿರ್ದೇಶಕ ಗೌತಮ್ ಸೇರಿದಂತೆ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು
Read More News
T & CPrivacy PolicyContact Us