Download Now Banner

This browser does not support the video element.

ಹರಪನಹಳ್ಳಿ: ಅಣಜಿಗೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ,ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 20 ಕ್ಕೂ ಹೆಚ್ಚು ಜನರಿಗೆ ಗಾಯ

Harapanahalli, Vijayanagara | Sep 2, 2025
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಸೇತುವೆ ಮೇಲಿಂದ ಹಳ್ಳಕ್ಕೆ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಜನ ಗಾಯಗೊಂಡು ಐದು ಜನ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅಣಜಿಗೆರೆ ಗ್ರಾಮದ ಬಳಿ ಜರುಗಿದೆ.
Read More News
T & CPrivacy PolicyContact Us