Download Now Banner

This browser does not support the video element.

ಬೆಂಗಳೂರು ಉತ್ತರ: ಡಿಕೆಶಿ ಆರ್ ಎಸ್ಎಸ್ ಗೀತೆ ಹಾಡಿದ ವಿಚಾರ; ಕ್ಷಮೇ ಕೇಳಿದ ಮೇಲೆ ಅದು ಮುಗಿದೋದ ವಿಚಾರ: ನಗರದಲ್ಲಿ ಮಲ್ಲಿಕಾರ್ಜುನ ಖರ್ಗೆ

Bengaluru North, Bengaluru Urban | Aug 27, 2025
ಡಿಕೆ ಶಿವಕುಮಾರ್ RSS ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಡಿಕೆಶಿವಕುಮಾರ್ ಹಾಗೆ ಹೇಳಬಾರದಿತ್ತು ಹೇಳಿದ್ದಾರೆ. RSS ಗೀತೆ ಹೇಳಿದ ಮೇಲೆ ಅವರು ಕ್ಷಮೆ ಕೇಳಿದ್ದಾರೆ ಅಲ್ಲಿಗೆ ಎಲ್ಲವೂ ಮುಗೀತು. ಕ್ಷಮೆ ಕೇಳಿದ ಮೇಲೆ ಮುಗೀತು. ಪದೇ ಪದೇ ಅದನ್ನ ಎತ್ತಿ ಹಿಡಿಯೋದು ಬೇಡ. ಕ್ಲೋಸ್ ಆದ ಕೇಸ್ ಓಪನ್ ಮಾಡೋಕೆ ನಾನು ಹೋಗೊಲ್ಲ. ಮುಂದೆ ಯಾರು ಹೀಗೆ ಮಾಡಬಾರದು ಎಂದರು.
Read More News
T & CPrivacy PolicyContact Us