Download Now Banner

This browser does not support the video element.

ಚಡಚಣ: ಗುಂಡಿನ ದಾಳಿ ಮಾಡಿದ ಆರೋಪಿಗಳನ್ನು ಬಂಧಿಸಬೇಕೆಂದು ಪಟ್ಟಣದ ಪೊಲೀಸ್ ಠಾಣೆ ಮುಂದೆ ಗ್ರಾಮಸ್ಥರಿಂದ ಪ್ರತಿಭಟನೆ

Chadachan, Vijayapura | Sep 3, 2025
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಚಡಚಣ ಪಟ್ಟಣದ ಪೊಲೀಸ್ ಠಾಣೆಯ ಮುಂದೆ ಬುಧವಾರ ಸಾಯಂಕಾಲ 4ಗಂಟೆ ಸುಮಾರಿಗೆ ಮೃತ ಭೀಮನಗೌಡ ಬಿರಾದಾರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ಪ್ರತಿಭಟನೆ ಮಾಡಿದರು. ಇನ್ನು ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲಿ ಬಂಧಿಸುವ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ಹಿಂಪಡೆದರು.
Read More News
T & CPrivacy PolicyContact Us