Download Now Banner

This browser does not support the video element.

ಕೋಲಾರ: ನಗರದಲ್ಲಿನ್ಯಾಯಮೂರ್ತಿ ನಾಗಮೋಹನ್ ದಾಸ್ ರ ಒಳಮೀಸಲಾತಿ ಏಕ ಸದಸ್ಯ ವಿಚಾರಣೆ ಆಯೋಗದ ವರದಿತಿರಸ್ಕರಿಸಿದ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ

Kolar, Kolar | Aug 16, 2025
ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಒಳಮೀಸಲಾತಿ ಏಕ ಸದಸ್ಯ ವಿಚಾರಣೆ ಆಯೋಗದ ವರದಿಯನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಶನಿವಾರ ಸಂಜೆ ನಾಲ್ಕು ಗಂಟೆಯಲ್ಲಿ ಕೋಲಾರ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವರದಿಯನ್ನು ತಿರಸ್ಕರ ಮಾಡುವುದಾಗಿ ಹೇಳಿದ ಬಲಗೈ ಜಾತಿಗಳ ಒಕ್ಕೂಟದ ಮುಖಂಡರು 4-08-2025 ರಂದು ಸರ್ಕಾರಕ್ಕೆ ಸಲ್ಲಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ತಿರಸ್ಕಾರಕ್ಕೆ ಬಲಗೈ ಸಮುದಾಯದ ಮುಖಂಡರು ತೀರ್ಮಾನ ಮಾಡಲಾಗಿದೆ ಎಂದರು ಆಯೋಗ ಒಳಮೀಸಲಾತಿ ವರದಿ ತಯಾರಿಸುವಲ್ಲಿ ಸರಿಯ
Read More News
T & CPrivacy PolicyContact Us