Download Now Banner

This browser does not support the video element.

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಎಸ್ ಐಟಿ ಕಚೇರಿಯಲ್ಲಿ ಧರ್ಮಸ್ಥಳ ಕೇಸ್ ಕುರಿತು ತನಿಖೆ ಚುರುಕು

Beltangadi, Dakshina Kannada | Sep 5, 2025
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್.ಐ.ಟಿ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಸಾಕ್ಷಿ ದೂರುದಾರ ಚಿನ್ನಯ್ಯ ತಂದಿರುವ ಬುರುಡೆ ವಿಚಾರಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಇಂದು ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗಾಗಿ ಸೌಜನ್ಯಾಪರ ಹೋರಾಗಾರ ಗಿರೀಶ್ ಮಟ್ಟಣ್ಣನವರ್ ಶುಕ್ರವಾರ ಬೆಳಗ್ಗೆ ಆಗಮಿಸಿದ್ದಾರೆ. ಯೂಟ್ಯೂಬರ್ ಅಭಿಷೇಕ್ ಕಳೆದ ಮೂರು ದಿನಗಳಿಂದ ಎಸ್ಐಟಿ ವಿಚಾರಣೆ ಎದುರಿಸುತ್ತಿದ್ದಾರೆ. ಅದೇರೀತಿ ಜಯಂತ್ ಟಿ. ಗುರುವಾರ ಸಂಜೆ ವಿಚಾರಣೆಗಾಗಿ ಬಂದವರು ಇನ್ನೂ ಎಸ್ಐಟಿ ಠಾಣೆಯಲ್ಲೇ ಇದ್ದಾರೆ.
Read More News
T & CPrivacy PolicyContact Us