ನಗರದ ಡಾ. ಅಂಬೇಡ್ಕರ್ ಭರತದಿಂದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದ ವರೆಗಿನ ರಸ್ತೆಯಲ್ಲಿ ತಳ್ಳುಬಂಡಿ ಬೀದಿ ವ್ಯಾಪಾರಿಗಳು ರಸ್ತೆ ಮಧ್ಯದಲ್ಲೆ ನಿಂತು ವ್ಯಾಪಾರ ಮಾಡುತ್ತಿರುವ ಕಾರಣ ಜನದಟ್ಟಣೆ ಹೆಚ್ಚಾಗಿದ್ದು, ಜನ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಈ ಕುರಿತು ಸಮಾಜಿಕ ಕಾರ್ಯಕರ್ತ ಶುಶಂಕರ್ ತರಳಿಯವರು ಭಾನುವಾರ ಮಧ್ಯಾಹ್ನ 1:30ಕ್ಕೆ ಮಾತನಾಡಿ ಅವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡದ ಹೊರತು ಪರ್ಯಾಯ ಮಾರ್ಗವೇ ಇಲ್ಲ ಎಂ ದರು.