Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದಲ್ಲಿ ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Hubli Urban, Dharwad | Sep 7, 2025
ಹುಬ್ಬಳ್ಳಿ: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ, ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ಹುಬ್ಬಳ್ಳಿ ನಗರ ತಹಶೀಲ್ದಾರ ಮಹೇಶ ಗಸ್ತಿ, ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ, ಗ್ರೇಡ್ 2 ತಹಶೀಲ್ದಾರರಾದ ಶಿವಾನಂದ ಹೆಬ್ಬಳ್ಳಿ, ಸಮಾಜದ ಮುಖಂಡರಾದ ಚಂದ್ರಶೇಖರ ಡವಳಗಿ, ತಿಮ್ಮಪ್ಪ ಡಿ ನಾಯಕ, ವಿವೇಕ ಪೂಜಾರಿ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
Read More News
T & CPrivacy PolicyContact Us