Download Now Banner

This browser does not support the video element.

ಬೆಂಗಳೂರು ಉತ್ತರ: ಸರ್ಕಾರ ಎಸ್ಇಪಿ, ಎಸ್ ಟಿಪಿ ಹಣ ಗ್ಯಾರಂಟಿ‌ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ: ನಗರದಲ್ಲಿ ವೆಂಕಟೇಶ್ ಮೌರ್ಯ

Bengaluru North, Bengaluru Urban | Sep 1, 2025
ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ ಮೌರ್ಯ ಅವರು ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿದೆ. ಸರ್ಕಾರ ಎಸ್‌ಇಪಿ, ಎಸ್‌ಟಿಪಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯದ ಜನರ ಅಭಿವೃದ್ಧಿಗೆ ಬೇರೆ ಬೇರೆ ಅಭಿವೃದ್ಧಿ ನಿಗಮ ಮಾಡಿದೆ. ಬಿಜೆಪಿ ಸರ್ಕಾರ ಭೋವಿ ನಿಗಮ ಮಾಡಿತ್ತು, ಅಲ್ಲದೇ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಈಗ ಸಿದ್ದರಾಮಯ್ಯ ಸರ್ಕಾರ ಕೂಡ ಅನುದಾನ ನೀಡಿದೆ. ಬಿಜೆಪಿ ಅವಧಿಯಲ್ಲಿಯೂ ಭೋವಿ ನಿಗಮದಲ್ಲಿ ಅ ವ್ಯವಹಾರ ಆಗಿತ್ತು. 85 ಕೋಟಿ ರೂಪಾಯಿ ಅವ್ಯವಹಾರದ ತನಿಖೆ ಇನ್ನೂ ಮುಗಿದಿಲ್ಲ, ಇದರ ನಡುವೆ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ ಎಂದರು.
Read More News
T & CPrivacy PolicyContact Us