Install App
aanushaanu
This browser does not support the video element.
ಚಿಕ್ಕಮಗಳೂರು: ದತ್ತಾತ್ರೇಯ ಸ್ವಾಮಿಯ ಪಾದುಕೆಗೆ ವಿಶೇಷ ಪೂಜೆ.! ದತ್ತಪೀಠದಲ್ಲಿ ಮೊಳಗಿದ ಮಂತ್ರ.!
Chikkamagaluru, Chikkamagaluru | Aug 21, 2025
ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ರಾಜ್ಯದಾದ್ಯಂತ ಸುರಿಯುತ್ತಿರುವ ಮಳೆಯ ಅಬ್ಬರದಿಂದಾಗಿ ಜನರು ತತ್ತರಿಸಿ ಹೋಗಿದ್ದು ಇಡೀ ರಾಜ್ಯಕ್ಕೆ ಶಾಂತಿ ಹಾಗೂ ನೆಮ್ಮದಿಯನ್ನು ಕರುಣಿಸಲಿ ಎಂದು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿರುವ ದತ್ತ ಪಾದುಕೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
Share
Read More News
T & C
Privacy Policy
Contact Us
Your browser does not support JavaScript!