Download Now Banner

This browser does not support the video element.

ಚಿತ್ರದುರ್ಗ: ಈರುಳ್ಳಿ ಬೆಳೆಗೆ ಎಕೆರೆಗೆ 50 ಸಾವಿರ ಪರಿಹಾರಕ್ಕಾಗಿ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ

Chitradurga, Chitradurga | Sep 8, 2025
ಈರುಳ್ಳಿ ಬೆಳೆಗೆ ಎಕೆರೆಗೆ 50,000 ಪರಿಹಾರ ಮತ್ತು ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಮಧ್ಯಾಹ್ನ 12 ಗಂಟೆಗೆ ಪ್ರವಾಸಿ ಮಂದಿರದಿಂದ  ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.
Read More News
T & CPrivacy PolicyContact Us