Download Now Banner

This browser does not support the video element.

ಸಿರಗುಪ್ಪ: ನಗರದಲ್ಲಿ ವಸತಿ ನಿಗಮಕ್ಕೆ ಹೆಚ್ಚಿನ ಅನುದಾನಕ್ಕೆ ಪ್ರತಿಭಟನೆ, ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ

Siruguppa, Ballari | Aug 26, 2025
ಆಗಸ್ಟ್ 26, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ನಿವೇಶನ ಮತ್ತು ವಸತಿರಹಿತರ ಹೋರಾಟ ಸಮಿತಿ,ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿ ನಗರದ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯು ಪ್ರತಿಭಟನೆ ನಡೆಸಿದ್ದು, ಗ್ರೇಡ್-2 ತಹಸೀಲ್ದಾರ್ ಸತ್ಯಮ್ಮ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಹೋರಾಟ ಸಮಿತಿ ತಾಲೂಕು ಸಂಚಾಲಕ ಬಿ.ಅಡಿವೆಪ್ಪ ಮಾತಾನಾಡಿ, ರಾಜೀವ್ ಗಾಂಧಿ ನಿಗಮದ 30 ನಿಯಮಗಳನ್ನು ರದ್ದುಗೊಳಿಸುವ
Read More News
T & CPrivacy PolicyContact Us