ಆಗಸ್ಟ್ 26, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ನಿವೇಶನ ಮತ್ತು ವಸತಿರಹಿತರ ಹೋರಾಟ ಸಮಿತಿ,ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿ ನಗರದ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯು ಪ್ರತಿಭಟನೆ ನಡೆಸಿದ್ದು, ಗ್ರೇಡ್-2 ತಹಸೀಲ್ದಾರ್ ಸತ್ಯಮ್ಮ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಹೋರಾಟ ಸಮಿತಿ ತಾಲೂಕು ಸಂಚಾಲಕ ಬಿ.ಅಡಿವೆಪ್ಪ ಮಾತಾನಾಡಿ, ರಾಜೀವ್ ಗಾಂಧಿ ನಿಗಮದ 30 ನಿಯಮಗಳನ್ನು ರದ್ದುಗೊಳಿಸುವ