Download Now Banner

This browser does not support the video element.

ರಾಮನಗರ: ಪತ್ರಿಕಾ ದಿನಾಚರಣೆಯಲ್ಲಿ ಪ್ರತಿಭಾ ಪುರಸ್ಕಾರ. ನಗರದ ಅಂಬೇಡ್ಕರ್ ಭವನದಲ್ಲಿ ನಡದ ಕಾರ್ಯಕ್ರಮ .

Ramanagara, Ramanagara | Sep 2, 2025
ರಾಮನಗರ -- ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಹಾಗೂ ಡಿಗ್ರಿ ವ್ಯಾಸಂಗದಲ್ಲಿ ಹೆಚ್ಚಿನ ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಜರುಗಿತು. ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ, ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್, ಮಾಗಡಿ ಶಾಸಕ ಬಾಲಕೃಷ್ಣ, ಮಾಜಿ ಶಾಸಕ ಎ.ಮಂಜುನಾಥ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಮಾಧ್ಯಮ ಕಾರ್ಯದರ್ಶಿ ತ್ಯಾಗರಾಜ್, ಕಾರ್ಯನಿರತ ಪತ್ರಕರ್ತ
Read More News
T & CPrivacy PolicyContact Us