Download Now Banner

This browser does not support the video element.

ಶಿಡ್ಲಘಟ್ಟ: ನಗರದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ:ಶಾಸಕ ಬಿ ಎನ್ ರವಿಕುಮಾರ್ ಮತ್ತಿತರ ಗಣ್ಯರು ಭಾಗಿ

Sidlaghatta, Chikkaballapur | Sep 6, 2025
ಶಿಡ್ಲಘಟ್ಟ ನಗರದ ಹೊರವಲಯದ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನಡೆದ ಭಾರತರತ್ನ ಡಾ.ಎಸ್.ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ,ಕೋಲಾರ ಸಂಸದ ಮಲ್ಲೇಶಬಾಬು ಮತ್ತಿತರರು ಇದ್ದರು.
Read More News
T & CPrivacy PolicyContact Us