Download Now Banner

This browser does not support the video element.

ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಟೌನ್ ಶಿಪ್ ಲಾಂಛನ ಬಿಡುಗಡೆ, ನಗರದ ಡಿಸಿ ಕಛೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಲಾಂಛನ ಅನಾವರಣ.

Ramanagara, Ramanagara | Sep 4, 2025
ರಾಮನಗರ --ನಗರದ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಗುರುವಾರ ಸಂಜೆ 8 ಗಂಟೆ‌ ಸಮಯದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಸಮಗ್ರ ಟೌನ್ ಶಿಪ್ (ಜಿಬಿಐಟಿ ) ಲಾಂಛನ ಬಿಡುಗಡೆ ಮಾಡಿದರು. ಗ್ರೇಟರ್ ಬೆಂಗಳೂರು ಟೌನ್ ಶಿಪ್ (ಜಿಬಿಐಟಿ) ಗುರುತಿಸಿರುವ ಜಮೀನು ಡಿನೋಟಿಫೈ ಮಾಡಿ ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಲು ಸಿದ್ದನಿಲ್ಲ, ಕಾನೂನು ಚೌಕಟ್ಟಿನಲ್ಲಿ ರೈತರಿಗೆ ನೆರವಾಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
Read More News
T & CPrivacy PolicyContact Us