Download Now Banner

This browser does not support the video element.

ಚಿತ್ರದುರ್ಗ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಜಿಲ್ಲಾಧಿಕಾರಿಗೆ ರೈತ ಸಂಘ ಮನವಿ

Chitradurga, Chitradurga | Aug 25, 2025
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸೋಮವಾರ ಮಧ್ಯಾಹ್ನ 1 ಗಂಟೆಗೆ ಮನವಿಯನ್ನ ಸಲ್ಲಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಗೆ ನೆಲಕಚ್ಚಿದ ಬೆಳೆಗಳಿಗೆ ಎನ್ ಡಿ ಆರ್ ಎಫ್ ಫಂಡ್ ನಿಂದ ರೈತರಿಗೆ ಬೆಳೆ ಪರಿಹಾರ ಕೊಡುವ ಬಗ್ಗೆ ಗಮನ ಹರಿಸಬೇಕು. 2023-24 ರೈತರ ಖಾತೆ ಜಮಾ ಮಾಡಬೇಕು
Read More News
T & CPrivacy PolicyContact Us