Download Now Banner

This browser does not support the video element.

ಮೈಸೂರು: ಚಾಮುಂಡೇಶ್ವರಿ ಇಂದಾನೆ ಕಾಂಗ್ರೆಸ್ನ ಅವನತಿ ಪ್ರಾರಂಭವಾಗಿದೆ: ಚಾಮುಂಡಿ ಬೆಟ್ಟದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್

Mysuru, Mysuru | Aug 31, 2025
ಮೈಸೂರು:ಚಾಮುಂಡಿ ಬೆಟ್ಟದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ. ತಾಯಿಯ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿದ್ದೇನೆ. ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ ಕೊಡಲಿ. ಹಿಂದೂ ಶ್ರದ್ಧಾಕೇಂದ್ರ ಟಾರ್ಗೆಟ್ ಮಾಡುವ ಮನಸ್ಥಿತಿ ತೆಗೆದು ಹಾಕಲಿ. ಹಿಂದೂಗಳ ಭಾವನಗೆ ಧಕ್ಕೆ ತರದಂತೆ ಬುದ್ದಿ ಕೊಡಲಿ ಎಂದು ಬೇಡಿದ್ದೇನೆ. ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ದೇವಾಲಯ ಅಲ್ಲ ಎಂದಿದ್ದಾರೆ‌. ಹಿಂದೂಗಳದ್ದಲ್ಲ ಎಂದರೆ ಮತ್ಯಾರದ್ದು? ನಿಮಗೆ ಧೈರ್ಯ, ಗಡಸು ಇದ್ರೆ ಮಸೀದಿ ಮುಂದೆ ನಿಂತು ಇದು ಮುಸ್ಲಿಮರದ್ದಲ್ಲ ಎಂದು ಹೇಳ್ತೀರಾ ಪದೇ ಪದೇ ಹಿಂದೂ ದೇವಾಲಯಗಳ ಟಾರ್ಗೆಟ್ ಯಾಕೆ? ಚುನಾವಣೆ ಬಂದಾಗ ಓಟ್ ಪಾಲಿಟಿಕ್ಸ್ ಮಾಡಿ. ಚುನಾವಣೆ ವೇಳೆ ಮುಸಲ್ಮಾನರ ಮೂಗಿಗೆ ತುಪ್ಪ ಸುರಿಯಿರಿ. ಆದರೆ ಈಗ ಯಾಕೆ ಓಟಿನ ಓಲೈಕೆ ರಾಜಕಾರಣ ಮಾಡುತ್ತೀರಾ
Read More News
T & CPrivacy PolicyContact Us