Download Now Banner

This browser does not support the video element.

ದೊಡ್ಡಬಳ್ಳಾಪುರ: ಜಾತಿ ಸಮೀಕ್ಷೆಯಲ್ಲಿ ಸೂಕ್ತ ಮಾಹಿತಿ ನೀಡುವಂತೆ ನಗರದಲ್ಲಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮನವಿ

Dodballapura, Bengaluru Rural | Sep 13, 2025
ರಾಜ್ಯದ ಎಲ್ಲಾ ಸಮುದಾಯಗಳ ಸ್ಥಿತಿಗತಿಗಳನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು ಸಮೀಕ್ಷೆಗೆ ಬರುವಾಗ ಅಣತಿದಾರರಿಗೆ ಜನತೆ ಸೂಕ್ತ ಮಾಹಿತಿ ಕೊಡುವ ಮೂಲಕ ಸಹಕರಿಸಬೇಕು ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿ ವೆಂಕಟ್ರಮಣೀಯ ತಿಳಿಸಿದರು ಜಾತಿ ಸಮೀಕ್ಷೆಯಲ್ಲಿ
Read More News
T & CPrivacy PolicyContact Us