Download Now Banner

This browser does not support the video element.

ಹಡಗಲಿ: ಕೊಯಿಲಾರಗಟ್ಟಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಕೃಷ್ಣ ನಾಯ್ಕ್

Hadagalli, Vijayanagara | Aug 28, 2025
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಯಿಲಾರಗಟ್ಟಿ ಗ್ರಾಮದಲ್ಲಿ ನೂತನ ರಸ್ತೆ ಅಗಲೀಕರಣ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕರಾದ ಕೃಷ್ಣ ನಾಯ್ಕ್ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು
Read More News
T & CPrivacy PolicyContact Us