Download Now Banner

This browser does not support the video element.

ಗಂಗಾವತಿ: ಟಿಬಿ ಡ್ಯಾಂನಿಂದ 85 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ; ಕಂಪ್ಲಿ ಸೇತುವೆ ಮುಳುಗಡೆ

Gangawati, Koppal | Aug 21, 2025
ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ತುಂಗಭದ್ರಾ ಜಲಾಶಯದಿಂದ 85 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಪರಿಣಾಮ ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಬಳಿಯ ಕಂಪ್ಲಿ ಸೇತುವೆ ಮುಳುಗಡೆಯಾಗಿ ಬಳ್ಳಾರಿ-ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ. ಸೇತುವೆ ಮೇಲೆ ವಾಹನ ಹಾಗೂ ಜನರ ಓಡಾಡ ನಿಷೇದ ಮಾಡಲಾಗಿದೆ.
Read More News
T & CPrivacy PolicyContact Us