Download Now Banner

This browser does not support the video element.

ಹೊಸಪೇಟೆ: ಇಂದು 11 ನೇ ದಿನದ ಶ್ರೀ ಗಣೇಶ ವಿಸರ್ಜನೆ ಕಾರ್ಯಕ್ರಮದ ಪ್ರಯುಕ್ತವಾಗಿ,ಸೂಕ್ತ ಬಂದೋಬಸ್ತ್ ಮಾಡಿ ಪೋಲಿಸ್ ಅಧಿಕಾರಿಗಳಿಗೆ ಎಸ್ಪಿ ಸೂಚನೆ

Hosapete, Vijayanagara | Sep 6, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ 11ನೇ ದಿನದ ಗಣೇಶ ವಿಸರ್ಜನೆ ಪ್ರಯುಕ್ತವಾಗಿ ನಗರದಲ್ಲಿ ಸೂಕ್ತ ಬಂದೋಬಸ್ತ್ ಮಾಡಿ ಯಾವುದೇ ಹಿತಕರ ಘಟನೆ ನಡೆದಂತೆ ನೋಡಿಕೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ನಗರದ ಪಟ್ಟಣ ಪೊಲೀಸ್ ಠಾಣೆಯ ಆವರಣದಲ್ಲಿ ವಿಜಯನಗರ ಜಿಲ್ಲಾ ಎಸ್ ಪಿ ಅವರು ಸೂಚನೆ ನೀಡಿದರು.
Read More News
T & CPrivacy PolicyContact Us